ಲಕ್ಷ್ಮಿ ಹೆಬ್ಬಾಳಕರ್ ಗೆ ವಿರೋಧ: ಮಹಾರಾಷ್ಟ್ರಕ್ಕೆ ಹೋಗಲು ಸಿದ್ಧರಾಗಿರುವ ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಾಲಿಗೆ, ಬಾಯಿ ಎರಡೂ ಭದ್ರವಿಲ್ಲ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವ ಪ್ರಶ್ನೆಯೇ ಇಲ್ಲ. ಬರುವ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಿ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆಯಬೇಕೆಂದು ಆಗ್ರಹಿಸುತ್ತೇನೆ ಎಂದು ವಾತಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.