ರ್ಯಾಲಿಯನ್ನು ತಡೆಯುವುದು ಬೇಡ, ಆದರೆ ಶಾಂತಿಗೆ ಧಕ್ಕೆ ಉಂಟಾದ್ರೆ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಶಾಂತಿಗೆ ಧಕ್ಕೆ ಉಂಟಾದರೆ ಕಠಿಣ ಕ್ರಮ ಕೈಗೊಳ್ಳಿ, ಹೆಚ್ಚಿನ ತುಕಡಿಗಳನ್ನು ತರಿಸಿಕೊಳ್ಳಿ ಎಂದು ಸಿಎಂ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ.