ಮಾಯಕೊಂಡ ಶಾಸಕ ಕೆ. ಶಿವಮೂರ್ತಿ, ವಿಧಾನ ಪರಿಷತ್ ಸದಸ್ಯ ಜೆಡಿಎಸ್ ನ ಆರ್ ಚೌಡರೆಡ್ಡಿ, ಸ್ವತಂತ್ರ್ಯ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಿಯು ಮಲ್ಲಿಕಾರ್ಜುನ ಅವರು ಆಸ್ತಿ ವಿವರ ಸಲ್ಲಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ರಾಜ್ಯಪಲಾರಿಗೆ ಸೆಪ್ಟಂಬರ್ 4 ರಂದು ವರದಿ ಸಲ್ಲಿಸಿದ್ದಾರೆ.