ಗೌರಿ ಲಂಕೇಶ್ ಹತ್ಯೆಗೆ ವಿದೇಶಿ ನಿರ್ಮಿತ ಗನ್ ಬಳಸಲಾಗಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು, ಆದರೆ ನಂತರ ನಡೆಸಿದ ಪರೀಕ್ಷೆಯಲ್ಲಿ, ವಿಚಾರವಾದಿ ನರೇಂದ್ರ ದಾಬೋಲ್ಕರ್ ಮತ್ತು ಎಡ ಪಂಥೀಯ ರಾಜಕಾರಣಿ ಗೋವಿಂದ ಪನ್ಸಾರೆ ಹಾಗೂ ಎಂ,ಎಂ ಕಲ್ಬುರ್ಗಿ ಅವರ ಹತ್ಯೆಗೆ ಬಳಸಿದ ದೇಶಿ ನಿರ್ಮಿತ ಪಿಸ್ತೂಲ್ ರೀತಿಯಲ್ಲೇ ಗೌರಿ ಅವರ ಹತ್ಯೆಗೂ ಬಳಸಲಾಗಿದೆ ಎಂದು ವಿವರಿಸಿದ್ದಾರೆ.