ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ ಬಡವರಿಗಾಗಿ 198 ಸಬ್ಸಿಡಿ ಆಹಾರ ಕೇಂದ್ರಗಳನ್ನು ಕೆಲವು ತಿಂಗಳೊಳಗೆ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದರು. ಅದರಲ್ಲಿ 101 ಇಂದಿರಾ ಕ್ಯಾಂಟೀನ್ ಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದೆ, ಉಳಿದ 97 ಅನ್ನು ಅಕ್ಟೋಬರ್ 2 ರೊಳಗೆ ತೆರೆಯಲಾಗುವುದು ಎಂದು ಅವರು ಹೇಳಿದರು. ಈ ಕ್ಯಾಂಟೀನ್ ನಲ್ಲಿ ರೂ 5 ಕ್ಕೆಉಪಹಾರವನ್ನು , 10 ರೂ. ಗೆ ಊಟ ನೀಡಲಾಗುತ್ತಿದೆ.