ನಾನೊಬ್ಬ ನಿರುದ್ಯೋಗಿ ಮನೆಯಲ್ಲೇ ಬಿಟ್ಟಿ ಊಟ ಮಾಡುತ್ತಾ ಕಾಲ ಕಳೆಯುತ್ತಿದ್ದೇನೆಂದು ನಿರ್ಲಕ್ಷಿಸುತ್ತಿದ್ದೀಯಾ ಎಂದು ನಿಂದಿಸಿದ್ದರು. ಇದರಿಂದ ಮನನೊಂದು ನಾಗಲಕ್ಷ್ಮೀ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.