ನಾರಾಯಣಪುರ ಜಲಾಶಯದಿಂದ ನೀರು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಮೇಲಿನಗಡ್ಡಿ ಗ್ರಾಮದ ಮೂರು ಕುರಿಗಾಹಿಗಳು ಮತ್ತು ಅವರ 80 ಕುರಿಗಳು ದ್ವೀಪದಲ್ಲೇ ಸಿಲುಕಿಕೊಂಡಿದ್ದರು. ಮಾರನೇ ದಿನ ನೀರಿನ ಪ್ರಮಾಣ ಕಡಿಮೆಯಾಗಬಹುದೆಂದು ನಿರೀಕ್ಷಿಸಿದ್ದರು, ಆದರೆ ಮತ್ತೆ ಹೊರ ಹರಿವು ಹೆಚ್ಚಾದ ಪರಿಣಾಮ ಅವರು ವಾಪಸ್ ಬರಲು ಸಾಧ್ಯವಾಗಲಿಲ್ಲ,