ಸತತ 5 ಬಾರಿ ನಾನು ವಿಧಾನ ಪರಿಷತ್ ಸದಸ್ಯನಾಗಿದ್ದೇನೆ. ಹೀಗಾಗಿ ಹೊಸಬರಿಗೆ ಅವಕಾಶ ಮಾಡಿಕೊಡಲು ಈ ನಿರ್ಧಾರ ಕೈಗೊಂಡಿದ್ದೇನೆ, ಮುಂದಿನ ಚುನಾವಣೆಯಲ್ಲಿ ನನ್ನ ಪದವೀಧರ ಕ್ಷೇತ್ರಕ್ಕೆ ಯುವ ಸಕ್ರಿಯ ನಾಯಕನನ್ನು ನಾಮಾಂಕಿತ ಮಾಡಬೇಕೆಂದು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ ಎಂದು ರಾಮಚಂದ್ರ ಗೌಡ ಹೇಳಿದ್ದಾರೆ.