ಕತ್ತಿಯಿಂದ ಹಲ್ಲೆ ನಡೆಸಿದ್ದ ಯುವಕನನ್ನು ನಂದನ್ ಎಂದು ಗುರುತಿಸಲಾಗಿದ್ದು ಈತ ಶಿವಮೊಗ್ಗದ ನಿವಾಸಿಯಾಗಿದ್ದಾನೆ. ಕಳೆದ ಆರು ತಿಂಗಳಿನಿಂದ ಶೋಭಾಳನ್ನು ಇವನು ಪ್ರೀತಿಸುತ್ತಿದ್ದ ಎನ್ನಲಾಗಿದೆ, ಶೋಭಾ ಇವನ ಪ್ರೀತಿಯನ್ನು ನಿರಾಕರಿಸಿದ್ದಳು. ಇದಕ್ಕಾಗಿ ತನ್ನನ್ನು ಪರಿತ್ಯಜಿಸಿ ಇನ್ನೊಬ್ಬನ ಜತೆ ಮದುವೆಗೆ ಮುಂದಾದವಳನ್ನು ಕೊಲ್ಲಲು ಈತ ಮುಂದಾಗಿದ್ದ.