ಇದಾಗಿ ಒಂದು ವಾರವಾಗಿದ್ದು ಇದುವರೆಗೂ ನೆರೆಯವರಿಗಾಗಲೀ, ದೇವಾಲಯದ ಸಹೋದ್ಯೋಗಿಗಳಿಗಾಗಲೀ ವಿಷಯ ತಿಳಿದಿರಲಿಲ್ಲ. ಆದರೆ ನಿನ್ನೆ ಬುಧವಾರ ಸಂಜಯ್ ವಾಸವದ್ದ ಫ್ಲಾಟ್ನಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಲೀಸರು ಸ್ಥಳಕ್ಕಾಗಮಿಸಿ ಬಾಗಿಲು ಒಡೆದು ನೋಡಲಾಗಿ ಅರ್ಚಕ ಸಂಜಯ್ ಹತ್ಯೆಯಾಗಿರುವುದು ತಿಳಿದಿದೆ.