ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಬುಧವಾರ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ರಕ್ತದಾನ ಜಾಗೃತಿಗಾಗಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿರುವ ಅವರು, 1986ರಲ್ಲಿ ನಾನು ಸೇವೆ ಆರಂಭಿಸಿದೆ. ಪ್ರತೀ ಬಾರಿಯೂ ನಾನಾ ಕಾರಣಗಳಿಂಗ ಮತ ಚಲಾಯಿಸಲು ಆಗಲಿಲ್ಲ ಎಂದು ಹೇಳಿದ್ದಾರೆ.