ಘಟನೆ ಬಳಿಕ, ಇದು ನನ್ನ ಮೇಲೆ ನಡೆದ ದಾಳಿ ಅಲ್ಲ. ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ನಡೆದ ದಾಳಿ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪೂಜಾರಿ ಅವರು ಕೋರ್ಟ್ ಮನವಿ ಮಾಡಿದರು. ಅವರ ಮನವಿ ಪರಿಗಣಿಸಿದ ಕೋರ್ಟ್, ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದೆ.