ತಪ್ಪಿತಸ್ಥರನ್ನು ಸರ್ಕಾರ ರಕ್ಷಿಸುತ್ತಿರುವುದರ ಬಗ್ಗೆ ಪ್ರಶ್ನಿಸುವುದು ತಪ್ಪಾ, ಅವರು ಕೆಲವೇ ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದಾರೆ, ದೌರ್ಜನ್ಯ ಪ್ರಮಾಣ ಹೆಚ್ಚಾಗಿದೆ. ಪ್ರಶ್ನಿಸುವವರನ್ನು ಸುಮ್ಮನಾಗಿಸುತ್ತಿದ್ದಾರೆ, ಕರ್ನಾಟಕದ ಜನತೆಯನ್ನು ಎಲ್ಲಿಯವರೆಗೆ ಮೂರ್ಖರನ್ನಾಗಿಸಲು ಅವರಿಂದ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.