ಇಳಕಲ್ನ ನಾಗೂರು ರಸ್ತೆ ಬಳಿ ಇರುವ ಹೊಲದ ಬದುಗಳನ್ನು ನಾಶಪಡಿಸಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಇದನ್ನು ಪ್ರಶ್ನಿಸಿದ್ದ ರೈತ ಜಗದೀಶ್ ಅವರಿಗೆ ಹುನಗುಂದ ಶಾಸಕ ದೊಡ್ಡಗೌಡ ಪಾಟೀಲ್, ಮಂಜು ಶೆಟ್ಟರ್, ಸುಗೂರೇಶ್ ನಾಗಲೋಟಿ,ಶ್ಯಾಮಸುಂದರ್ ಮೊದಲಾದವರು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಬಿಜೆಪಿ ನಾಯಕರೆಲ್ಲರ ಮೇಲೆ ರೈತ ಜಗದೀಶ್ ಇಳಕಲ್ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.