ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಸೋಮಶೇಖರ್ ಕೊತ್ತಂಬಿ ಮಾತನಾಡಿ, ಪ್ರತ್ಯೇಕ ರಾಜ್ಯದ ಕೂಗು ಈಗಿನ ಸರ್ಕಾರದ ವಿರುದ್ಧವಲ್ಲ. 2007 ಇಸವಿಯಿಂದ ಈಚೆಗೆ ನಡೆಯುತ್ತಿದೆ. ಉತ್ತರ ಕರ್ನಾಟಕಕ್ಕೆ ಪ್ರೀತಿನಿಧ್ಯ ಕೊಡಿ. ಸುವರ್ಣಸೌಧವನ್ನು ಕಟ್ಟಿಸಿದ್ದೀರಾ. ಆದರೆ, ಅದು ನಿಷ್ಕ್ರಿಯವಾಗಿದೆ. ಅಧಿಕಾರ ವಿಕೇಂದ್ರೀಕರಣಗೊಳಿಸಿ ಎಂದು ಮನವಿ ಮಾಡಿಕೊಂಡರು.