ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಮಾತನಾಡಿ, ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬುದರ ಮಾಹಿತಿಗಳ ಬಳಿಕ ನ್ಯಾಯಾಲಯ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದ ವಿಚಾರಣೆ ಗುರುವಾರ ನಡೆಯಲಿದ್ದು, ವಿಚಾರಣೆಗೂ ಮೊದಲು ಪ್ರಕರಣ ಕುರಿತು ಸಂಗ್ರಹಿಸಲಾಗಿರುವ ಎಲ್ಲಾ ದಾಖಲೆಗಳನ್ನೂ ಮುಚ್ಚಿನ ಲಕೋಟೆಯಲ್ಲಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ ಎಂದು ಹೇಳಿದ್ದಾರೆ.