ಈ ಸಂಬಂಧ ಚಾಮರಾಜನಗರ ಜಿಲ್ಲಾಧಿಕಾರಿ ಸಭೆ ನಡೆಸಿದ್ದು, ಅರಣ್ಯ ಇಲಾಖೆ, ಎಂಎಂ ಹಿಲ್ಸ್ ದೇವಾಲಯ ಪ್ರಾಧಿಕಾರ ಹಾಗೂ ಚುನಾಯಿತ ಪ್ರತಿನಿಧಿಗಳ ಸಾರ್ವಜನಿಕ ಸಭೆ ನಡೆಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಎಂಎಂ ಹಿಲ್ಸ್ ನಲ್ಲಿ ಸಂಚಾರ ನಿಷೇಧಿಸಲಾಗಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಲಕ್ಷಾಂತರ ಭಕ್ತಾದಿಗಳು, ವಿಶೇಷವಾಗಿ ಅಮಾವಾಸ್ಯೆ ದಿನ, ಸೋಮವಾರ ಮತ್ತು ಕಾರ್ತಿಕ ಮಾಸ ಹಾಗೂ ದೀಪಾವಳಿ ಮತ್ತು ಶಿವರಾತ್ರಿ ಸಮಯಗಳಲ್ಲಿ ಆಗಮಿಸುತ್ತಾರೆ,