ಸಂಜೆ 5.30 ಕ್ಕೆ ಠಾಣೆಹೆ ಬಂದ ಮಹೇಶ್ ಚಂದ್ರ ಅಪಹರಣಕ್ಕೊಳಗಾದ ಮಾಹಿತಿ ನೀಡಿದ್ದಾರೆ. ಗುರುವಾರ ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕಾರಿನಲ್ಲಿ ಅಪಹರಿಸಿದರು. ನಂತರ ನನಗೂ ಮುಸುಕು ಹಾಕಿ ಕರೆದೊಯ್ದರು. ಶುಕ್ರವಾರ ಮದ್ಯಾಹ್ನವರೆಗೂ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ನಂತರ ಕೆ.ಆರ್ ಪೇಟೆ ತಾಲೂಕಿನ ತೆಂಡೆಕೆರೆ ಬಳಿ ಬಿಟ್ಟು ಪರಾರಿಯಾದರು ಎಂದು ಹೇಳಿದ್ದಾರೆ. ಅವರು ಹಿಂದಿ ಮತ್ತು ಕನ್ನಡ ಮತ್ತು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ಎಸ್ಪಿ ರಾಧಿಕಾ ಅವರ ಬಳಿ ಹೇಳಿಕೊಂಡಿದ್ದಾರೆ.,