ಜಗಜ್ಯೋತಿ ಬಸವೇಶ್ವರ ಅವರು ಸಾಯುವ ಹಿಂದಿನ ದಿನ ತುಂಬಾ ಆರೋಗ್ಯಕರವಾಗಿದ್ದರು. ಹಾಗಾಗಿ ಬಸವಣ್ಣರನ್ನು ಕೊಲೆ ಮಾಡಲಾಗಿದೆ ಎಂಬುದು ನನ್ನ ಅಭಿಪ್ರಾಯ. ಬಸವಣ್ಣನವರು ಹಿಂದೂ ಧರ್ಮವನ್ನು ಕಟುವಾಗಿ ಟೀಕಿಸಿದ್ದು ಬೌದ್ಧ ಧರ್ಮದ ಪರ ಒಲುವಿತ್ತು. ಬಸವಣ್ಣರ ಚಳುವಳಿಯನ್ನು ಸಹಿಸದವರೇ ಅವರನ್ನು ಕೊಲೆ ಮಾಡಿದ್ದಾರೆ. ಇನ್ನು ಐಕ್ಯರಾಗಿದ್ದಾರೆ ಎಂಬುವುದು ಶುದ್ಧ ಸುಳ್ಳ ಎಂದು ವಾದಿಸಿದ್ದಾರೆ.