ಬೆಂಗಳೂರು: ಮಾಜಿ ಸಿಎಂ ಕರುಣಾನಿಧಿಗೆ ಗೌರವಾರ್ಥ, ಕೆಂಪೇಗೌಡ ಜಯಂತಿ ಮುಂದಕ್ಕೆ!

ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ...
ಸ್ಟಾಲಿನ್
ಸ್ಟಾಲಿನ್
Updated on
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ವಿಧಿವಶರಾಗಿದ್ದು ಅವರಿಗೆ ಗೌರವಾರ್ಥ ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ. 
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಬುಧವಾರಕ್ಕೆ ನಿಗದಿಯಾಗಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ. ಇನ್ನು ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ ನಡೆಯಲಿದೆ ಎಂದು ಹೇಳಿದರು. 
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕರುಣಾನಿಧಿ ಅವರು ನಿನ್ನೆ ಸಂಜೆ ವಿಧಿವಶರಾಗಿದ್ದರು. ಇಂದು ಚೆನ್ನೈನ ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಯಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com