ಬೆಳಗಾವಿ: ಬೆಳಗಾವಿಯನ್ನು ಎರಡನೇ ರಾಜಧಾನಿ ಮಾಡುವುದಾಗಿ ಹಾಗೂ ಸುವರ್ಣ ಸೌಧಕ್ಕೆ ಬೆಂಗಳೂರಿನ ಹಲವು ಕಚೇರಿಗಳನ್ನು ಸ್ಥಳಾಂತರ ಮಾಡುವುದಾಗಿ ಹೇಳಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈಗ ಅದಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್)ಯ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ಆದೇಶಿಸಿದ್ದಾರೆ.