ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ಭ್ರಷ್ಟಾಚಾರದ ಪ್ರತಿಬಿಂಬದಂತಿದ್ದಾರೆ. ಮೈಸೂರು ಮಿನರಲ್ಸ್ ಲಿಮಿಟೆಡ್ ಕಂಪನಿಯಿಂದ 10. 8 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಕಬ್ಬಿಣದ ಅದಿರು ಲೂಟಿ ಮಾಡಿದ್ದಾರೆ. ಇಂತಹವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಸರ್ಕಾರ ನೇಮಕ ಮಾಡುವ ಮೂಲಕ ಕಟುಕನ ಕೈಗೆ ಕುರಿ ನೀಡಿದಂತಾಗಿದೆ ಎಂದರು.