ರೈತರನ್ನು ಉಳಿಸಿಕೊಳ್ಳುವುದು ನನ್ನ ಕರ್ತವ್ಯ, ರೈತರ ಸಮಸ್ಯೆಗೆ ವಿಧಾನಸೌಧದ ಬಾಗಿಲು ಸದಾ ತೆರೆದಿರುತ್ತದೆ, ನಾನು ನಿಮ್ಮ ನಿರೀಕ್ಷೆಗೂ ಮೀರಿ ಕೆಲಸ ಮಾಡುತ್ತೇನೆ, ನನಗೆ ಉತ್ತರ ಕರ್ನಾಟಕ ಬೇರೆ ಅಲ್ಲ, ದಕ್ಷಿಣ ಕರ್ನಾಟಕ ಬೇರೆ ಅಲ್ಲ, ಎರಡು ಒಂದೇ , ಯಾವುದೇ ಕಾರಣಕ್ಕೂ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಡಿ, ನನ್ನ ಮೇಲೆ ನಂಬಿಕೆಯಿಡಿ ಸಂಶಯ ಪಡಬೇಡಿ ಎಂದು ತಿಳಿಸಿದ್ದಾರೆ.