ಬಾಬು ಆಯುರ್ವೇದಿಕ್ ವೈದ್ಯರಾಗಿದ್ದು, ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಪರಿಚಯಸ್ಥ ರಜನಿ ಜೊತೆಗೆ ಕೆಲಸದ ನಿಮಿತ್ತ ಹೆಬ್ಬಾಳ ಕಡೆ ತೆರಳುತ್ತಿದ್ದರು. ಕಾವೇರಿ ಜಂಕ್ಷನ್ ಬಳಿ ತಿರುವು ತೆಗೆದುಕೊಳ್ಳುವಾಗ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಬು ಬಲಭಾಗಕ್ಕೆ ಬಿದ್ದಿದ್ದು, ಇವರ ಮೇಲೆ ಲಾರಿ ಹರಿದಿದೆ.