ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವವರ ಪೈಕಿ ಈತ 12ನೇ ವ್ಯಕ್ತಿಯಾಗಿದ್ದು, 13ನೇ ಆರೋಪಿಯಾಗಿದ್ದಾನೆ. ಗೌರಿ ಮತ್ತು ಕಲಬುರಗಿ ಹಂತಕರು ಈತನ ತೋಟದಲ್ಲಿಯೇ ಬಂದೂಕು ತರಬೇಕಿ ಪಡೆದಿದ್ದರು ಎಂಬ ಆರೋಪದ ಮೇಲೆ ಅಧಿಕಾರಿಗಳು ಈತನನ್ನು ಬಂಧನಕ್ಕೊಳಪಡಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯ ಆರೋಪಿಯನ್ನು ಎಸ್ಐಟಿ ವಶಕ್ಕೆ ನೀಡಿದೆ.