ಪುನೀತ್ ರಂತೆಯೇ ಕಾಲಿವುಡ್, ಟಾಲಿವುಡ್ ನಿಂದಲೂ ಹಲವು ನಟ, ನಟಿಯರು ಧನ ಸಹಾಯ ಮಾಡಿದ್ದು, ಅರ್ಜು್ ರೆಡ್ಡಿ ಖ್ಯಾತಿಯ ವಿಜಯ್ ದೇವರಕೊಂಡ 5 ಲಕ್ಷ ರೂ,ನಟ ಅಲ್ಲು ಅರ್ಜುನ್ 25 ಲಕ್ಷ ರೂ, ನಟ ಕಮಲ್ ಹಾಸನ್ 25 ಲಕ್ಷ ರೂ. ನಟ ಸೂರ್ಯ ಹಾಗೂ ಅವರ ಸಹೋದರ ಕಾರ್ತಿ ತಲಾ 25 ಲಕ್ಷ ರೂ ಹಣವನ್ನು ಪರಿಹಾರ ನಿಧಿಗೆ ವರ್ಗಾಯಿಸಿದ್ದಾರೆ.