ಸುಬ್ರಮಣ್ಯ ಈ ಹಾಡನ್ನು ತಾವೇ ಖುದ್ದಾಗಿ ರಚಿಸಿ ಹಾಡಿದ್ದು ಆಗಸ್ಟ್ 15ರಂದು ಇದನ್ನು ಯೂಟ್ಯೂಬ್ ಗೆ ಹಾಕಿದ್ದಾರೆ. ಚಲನಚಿತ್ರ ಸಂಗೀತ ಸಂಯೋಜಕರಾದ ಬಿ.ಆರ್ ಹೇಮಂತ್ ಕುಮಾರ್ ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದು ಬೈಯ್ಯಪ್ಪನಹಳ್ಳಿ ಠಾಣೆ ಸಿಬ್ಬಂದಿಗಳು, ಹಿರಿಯ ನಾಗರಿಕರ ವೇದಿಕೆ ಸದಸ್ಯರು, ಕೃಷ್ಣಯ್ಯನಪಾಳ್ಯ ಸರಕಾರಿ ಶಾಲೆ ಮಕ್ಕಳು ಸಹ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.