ಬಾಲಕರ ಪುನರ್ವಸತಿ ಕೇಂದ್ರಗಳಿಗೆ ಮನೆ ವಾತವಾರಣ ಕಲ್ಪಿಸಲು ಸರ್ಕಾರ ಕ್ರಮ-ಜಯಮಾಲಾ

ಬಾಲಕರ ಪುನರ್ವಸತಿ ಕೇಂದ್ರಗಳನ್ನು ಮನೆ ವಾತವಾರಣದಂತೆ ಸುಧಾರಿಸಲು ಅನೇಕ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ತಿಳಿಸಿದ್ದಾರೆ.
ಜಯಮಾಲಾ
ಜಯಮಾಲಾ
ಬೆಂಗಳೂರು: ಭಯದಿಂದ ಮಡಿವಾಳ ಬಳಿ ಇರುವ ಪುನರ್ವಸತಿ ಕೇಂದ್ರದಿಂದ  ತಪ್ಪಿಸಿಕೊಳ್ಳುತ್ತಿರುವ   ಬಾಲಕರ ಸಂಖ್ಯೆ ಹೆಚ್ಚಾಗುತ್ತಿರುವ  ಹಿನ್ನೆಲೆಯಲ್ಲಿ ನಿರ್ಲಕ್ಷ್ಯದ ಆರೋಪದ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಜಯಮಾಲಾ ಐವರು ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ.
ಇದರ ಬೆನ್ನಲ್ಲೇ  13 ಬಾಲಕರು ಬಾಲಾಫರಾಧಿ ಕೇಂದ್ರದಿಂದ ತಪ್ಪಿಸಿಕೊಂಡಿದ್ದು, ಅವರನ್ನು ಬೆನ್ನತಿ ಮತ್ತೆ ವಾಪಾಸ್ ಕರೆದುಕೊಂಡು ಬರಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com