ನಿನ್ನೆ ರಾತ್ರಿ 12.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಪ್ರತಿಷ್ಠಿತ ಮಣಿಪಾಲ್ ಆಸ್ಪತ್ರೆಯ ವೈದ್ಯ ರವಿತೇಜ ಅವರು ಪಾರ್ಟಿ ಮುಗಿಸಿಕೊಂಡು ತಮ್ಮ ಬಿಎಂಡಬ್ಲ್ಯೂ ಕಾರು ಚಲಾಯಿಸಿಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಇಂದಿರಾನಗರದ ದೋಪನಹಳ್ಳಿ ಫ್ಲೈಓವರ್ ಬಳಿ ರಸ್ತೆ ದಾಟುತ್ತಿದ್ದ ಕೆವಿನ್ ಎಂಬಾತನಿಗೆ ಡಿಕ್ಕಿ ಹೊಡೆಸಿದ್ದಾರೆ.