ಪ್ರವಾಹಕ್ಕೆ ಸಿಲುಕಿರುವ ಕೊಡಗು ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಎನ್'ಡಿಆರ್'ಎಫ್, ಭಾರತೀಯ ಸೇನೆ ಹಾಗೂ ಇತರ ರಕ್ಷಣಾ ದಳಗಳ ಜೊತೆಗೆ ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸುತ್ತಿದೆ. ಇದೂವರೆಗೂ 3500ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರಪತಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.