ಸರಳತೆ ಮತ್ತು ಸಜ್ಜನಿಕೆಗೆ ಹೆಸರುವಾಸಿಯಾಗಿರುವ ಸುಧಾಮೂರ್ತಿ ಅವರು ಪ್ರವಾಹಕ್ಕೆ ತುತ್ತಾಗಿ, ಸಂಕಷ್ಟ ಅನುಭವಿಸುತ್ತಿರುವ ಕೊಡಗಿನ ಜನರಿಗೆ ಪರಿಹಾರ ಒದಗಿಸಲು ಸಜ್ಜಾಗಿದ್ದು ಸಂತ್ರಸ್ತರಿಗೆ ಪರಿಹಾರ ಒದಗಿಸಲು ಸುಧಾಮೂರ್ತಿ ಅವರು ತಾವೇ ಖುದ್ದಾಗಿ ಸಾಮಗ್ರಿಗಳನ್ನು ಜೋಡಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.