ನಂಜನಗೂಡು ಮೂಲದ ಗೋವರ್ಧನ್ ಎಂಬುವರು, ಕಳೆದ ಆರು ವರ್ಷಗಳಿಂದ ಶಿವಮೊಗ್ಗದಲ್ಲಿ ನೆಲೆಸಿದ್ದಾರೆ, ತೀರ್ಥಹಳ್ಳಿಯಲ್ಲಿರುವ ಅವರು ಬಂದ ಜನರನ್ನು ನೋಡಿ ಖುಷಿಗೊಂಡಿದ್ದಾರೆ, ಇದು ಉಚಿತ ಊಟವಲ್ಲ, ಆದರೆ ಹೊಟ್ಟೆ ತುಂಬಾ ಅಪರಿಮಿತವಾಗಿ ಊಟ ಮಾಡಬಹುದು, ಅವರಿಗೆ ಹಣನೀಡಬಹುದು, ದೇವಾಲಯಗಳಲ್ಲಿ ನೀಡುವಂತೆ ಇಲ್ಲಿಯೂ ಕೂಡ ಊಟ ನೀಡಲಾಗುವುದು ಎಂದು ಹೇಳಿದ್ದಾರೆ.