ಬೆಂಗಳೂರು: ಅರ್ಕಾವತಿ ಡಿ ನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ಮೂವರನ್ನು ಖುಲಾಸೆಗೊಳಿಸಿದೆ.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜ್ಯೋತಿ ರಾಮಲಿಂಗಂ, ಶ್ರೀರಾಮು ಮತ್ತು ರವಿ ಪ್ರಕಾಶ್ ಅವರನ್ನು ಖುಲಾಸೆಗೊಳಿಸಿ ನ್ಯಾಯಾಧೀಶ ಬಿ.ವಿ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪ್ರಕರಣ ಮತ್ತೊಬ್ಬ ಆರೋಪಿ ಚನ್ನಿಗಪ್ಪ ತಮ್ಮ ಹೆಸರನ್ನು ಕೈ ಬಿಡುವಂತೆ ಮನವಿ ಮಾಡಿರಲಿಲ್ಲ.