ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಮಾತನಾಡಿ, ಸಾರಿಗೆ ತೆರಿಗೆ ಜಾರಿ ಕುರಿತಂತೆ ಎದುರಾಗುವ ಸಾಧಕ ಹಾಗೂ ಬಾಧಕಗಳ ಕುರಿತು ಬಿಬಿಎಂಪಿಯನ್ನು ಕೇಳಲಾಗಿದೆ. ಬಿಬಿಎಂಪಿಗೆ ಮುಕ್ತ ಹಸ್ತವನ್ನು ನೀಡಲಾಗಿದ್ದು, ಬಿಬಿಎಂಪಿ ಯಾವುದೇ ನಿರ್ಧಾರ ಕೈಗೊಂಡರೂ ಅದರಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿದ್ದಾರೆ.