ಪ್ರಸ್ತುತ ರಾಜ್ಯ ಸರ್ಕಾರದ ನೌಕರರು ಮತ್ತು ಅಧಿಕಾರಿಗಳ ನೇಮಕಾತಿ, ವರ್ಗಾವಣೆ, ನಿವೃತ್ತಿ ಸೌಲಭ್ಯ, ಬಡ್ತಿ ಇತ್ಯಾದಿಗಳೆಲ್ಲವೂ ಬೆಂಗಳೂರಿನ ಕೆಎಸ್ಎಟಿಯಲ್ಲಿ ನಡೆಯುತ್ತದೆ. ಇನ್ನು ಮುಂದೆ ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಆರಂಭವಾಗಲಿರುವುದರಿಂದ ಸರ್ಕಾರದ ಕೆಲಸಗಳು ಹೆಚ್ಚು ಸಲೀಸಾಗಿ ಮತ್ತು ಶೀಘ್ರವಾಗಿ ನಡೆಯಲಿದೆ.