ರಾಜ್ಯಾದ್ಯಂತ ಯೋಜನೆ ಜಾರಿಯ ಕುರಿತು ಮಾತನಾಡಿದ ಕುಮಾರಸ್ವಾಮಿ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.10 ಸುತ್ತುಗಳ ಸಭೆ ನಡೆಸಿದ ಹೊರತಾಗಿಯೂ, ರಾಷ್ಟ್ರೀಕೃತ ಬ್ಯಾಂಕುಗಳು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ. ನಮ್ಮ ಮನವಿಗೆ ಕೇಂದ್ರ ಸರ್ಕಾರ ಸಹ ಪ್ರತಿಸ್ಪಂದಿಸುತ್ತಿಲ್ಲ." ಅವರು ಹೇಳಿದ್ದಾರೆ.