"ಸಮಾನ ಮನಸ್ಕ ಪಕ್ಷಗಳೊಡನೆ ಬಿಜೆಪಿ ಮೈತ್ರಿ ಮಾಡಿಕೊಳ್ಳಬೇಕು: ಎಂದ ಪೇಜಾವರ ಶ್ರೀಗಳು "ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೋದಿಯಷ್ಟು ಸಮರ್ಥರಲ್ಲ, ಅವರು ಪ್ರಧಾನಿ ಅಭ್ಯರ್ಥಿಯಾಗಬಾರದು" ಎಂದಿದ್ದಾರೆ. ಆದರೆ ಅದೇ ವೇಳೆ ರಾಜಕಾರಣಿಯಲ್ಲದ ಸಂತ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಮಾಡಿರುವುದೇನೂ ಕಡಿಮೆ ಸಾಧನೆ ಅಲ್ಲ ಎಂದೂ ಅವರು ಹೇಳಿದ್ದಾರೆ.