ದಂಪತಿಯ ಪುತ್ರನಾದ ಮನು ಎಂಬಾತ ಇದೇ ಗ್ರಾಮದ ಪಲ್ಲವಿ ಎಂಬ ಗೃಹಿಣಿಯನ್ನು ಪ್ರೀತಿಸಿದ್ದಲ್ಲದೆ ಆಕೆಯನ್ನು ಕರೆದುಕೊಂಡು ಓಡಿ ಹೋಗಿದ್ದಾನೆ. ಇದರಿಂದ ಉದ್ರಿಕ್ತರಾದ ಗೃಹಿಣಿಯ ಕುಟುಂಬಸ್ಥರು ಸಿದ್ದರಾಜು ಮನೆ ಮುಂದೆ ಬಂದು ರಾತ್ರಿ ವೇಳೆ ಗಲಾಟೆ ಮಾಡಿದ್ದಾರೆ. ಇಬ್ಬರನ್ನು ಅವಾಚ್ಯ ಶಬ್ದಗಳಿಂಡ ಬೈದಿದ್ದಾರೆ. ಇದರಿಂದ ಬೇಸರಗೊಂಡ ದಂಪತಿಗಳು ವಿಷ ಕುಡಿದು ಸಾವಿಗೆ ಶರಣಾಗಿದ್ದಾರೆ.