ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿಯವರು, ರೂ. 2 ಸಾವಿರ ಕೋಟಿಗಳಿಗೆ ಕ್ರಿಯಾ ಯೋಜನಯನ್ನು ಸಿದ್ದಪಡಿಸಿ ಸಲ್ಲಿಸಿ, ಪ್ರಸ್ತುತ ಸಾಲಿನಲ್ಲಿ ಇದೂವರೆಗೆ ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ರೂ.692 ಕೋಟಿ ವೆಚ್ಚ ಮಾಡಲಾಗಿದೆ. ಮುಂದಿನ ತಿಂಗಳ ಅವಧಿಯಲ್ಲಿ ಕಾಮಗಾರಿಯಲ್ಲಿ ತ್ವರಿತವಾಗಿ ಮುಗಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದಂತ ಉಳಿದ ಅನುದಾನವನ್ನು ಬಿಡುಗಡೆ ಮಾಡಲು ಸಿದ್ಧ ಎಂದು ಉತ್ತರಿಸಿದ್ದಾರೆ.