ಈ ಮಾದರಿ ರಸ್ತೆ ವ್ಯಾಪ್ತಿಯಲ್ಲಿ ರಸ್ತೆ ನಿಯಮಾವಳಿ ಕುರುತು ಜಾಗೃತಿ ಮೂಡಿಸುವ ಸಲುವಾಗಿ ಆರ್ಟಿಒ, ಪಿಡಬ್ಲ್ಯೂಡಿ, ಶಿಕ್ಷಣ ಮತ್ತು ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಒಂದು ತಿಂಗಳ ಕಾಲ ಕಾರ್ಯಕ್ರಮ ಆಯೋಜನೆ ಮಾಡಿದ್ದು ಶುಕ್ರವಾರ ಬೆಳಗಾವಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದಕ್ಕೆ ಚಾಲನೆ ನೀಡುವರು.