ಇನ್ನೂ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಅವರ ಮನವೊಲಿಸಿ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಕೋರುವುದಾಗಿ ಹೇಳಿದ್ದಾರೆ, ಜೊತೆಗೆ ಸ್ಪೋಟಕ್ಕೆ ಕಾರಣ ಏನು ಬಗ್ಗೆ ಸೂಕ್ತವಾದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ತಪ್ಪು ಕಂಡು ಬಂದರೆ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.