ಕೃಷ್ಣ ಜಲ ಭಾಗ್ಯ ನಿಯಮ, ಕರ್ನಾಟಕ ನೀರಾವರಿ ನಿಗಮ, ರಾಜ್ಯ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮ, ಸಕ್ಕರೆ ನಿರ್ದೇಶನಾಲಯ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ವಿಭಜನೆ ಹಾಗೂ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಮಂಡಳಿ, ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆ, ಮಾನವ ಹಕ್ಕುಗಳ ಆಯೋಗದ ಒಬ್ಬ ಸದಸ್ಯರ ಕಛೇರಿ, ಮಾಹಿತಿ ಹಕ್ಕು ಆಯೋಗದ ಇಬ್ಬರು ಆಯುಕ್ತರ ಕಛೇರಿ ಕಲಬುರ್ಗಿ, ಬೆಳಗಾವಿಯಲ್ಲಿ ಸ್ಥಾಪಸಿ, ಒಂದು ಉಪ ಲೋಕಾಯುಕ್ತ ಕಛೇರಿ ಸೇರಿ ಒಟ್ಟು 9 ಸರ್ಕಾರಿ ಕಛೇರಿಗಳು ಬೆಳಗಾವಿಉಗೆ ವರ್ಗಾವಣೆ ಆಗಲಿದೆ.