ಮೇಲ್ಸೇತುವೆಯ ದುರಸ್ತಿ (ರೀಸರ್ಫೇಸಿಂಗ್) ಕಾಮಗಾರಿ ಹಿನ್ನಲೆಯಲ್ಲಿ ಶುಕ್ರವಾರದಿಂದ ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮೈಸೂರು ರಸ್ತೆ ಕಡೆಯಿಂದ ಕೆಂಪೇಗೌಡ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಟೌನ್'ಹಾಲ್ ಕಡೆಗೆ ಸಂಚರಿಸುವ ವಾಹನಗಳಿಗೆ ಮಾತ್ರ ಮೇಲ್ಸೇತುವೆ ಮೇಲೆ ಪ್ರವೇಶವಿರುತ್ತದೆ.