ದೋಸ್ತಿ ಸರ್ಕಾರದಲ್ಲಿ ಯಾವುದೇ ರೀತಿಯ ಅಸಮಾಧಾನಗಳಿಲ್ಲ ಎಂದು ಕುಮಾರಸ್ವಾಮಿಯವರು ಹೇಳಿಕೆ ನೀಡಿದ್ದಾರೆ. ಆದರೆ, ನಿಮಗ ಮಂಡಳಿ ನೇಮಕಾತಿ ಕುರಿತು ಕುಮಾರಸ್ವಾಮಿಯವರ ನಡೆಯಿಂದ ಬಿರುಕುಗಳು ಮೂಡುವ ಲಕ್ಷಣಗಳು ಕಂಡು ಬರುತ್ತಿವೆ. ಕುಮಾರಸ್ವಾಮಿಯವರು ವಿದೇಶ ಪ್ರವಾಸಕ್ಕೆ ತೆರಳಿರುವುದರಿಂದ ನಿಗಮ ಮಂಡಳಿ ನೇಮಕಾತಿಯು ಜ.2ರವರೆಗೆ ಮುಂದಕ್ಕೆ ಹೋಗಿದೆ.