ವಕೀಲರಾಗಿದ್ದ ಕೃಷ್ಣ ದೀಕ್ಷಿತ್ ಶ್ರೀಪಾದ, ಶಂಕರ ಗಣಪತಿ ಪಂಡಿತ್, ರಾಮಕೃಷ್ಣ ದೇವದಾಸ್, ಭೂತನಹೊಸೂರು ಮಲ್ಲಿಕಾರ್ಜುನ ಶ್ಯಾಮಪ್ರಸಾದ್, ಸಿದ್ದಪ್ಪ ಸುನೀಲ್ ದತ್ ಯಾದವ್ ಅವರಿಗೆ ರಾಜ್ಯ ಹೈಕೋರ್ಟ್'ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಆದೇಶ ಹೊರಡಿಸಿದ್ದಾರೆ.