ಇದಕ್ಕೆ ಉತ್ತರಿಸಿರುವ ಸಚಿವರು, ಖಾಸಗಿ ಶಾಲೆಗಳಿಗೆ ಕಡಿವಾಣ ಹಾಗಲೂ ಮುಂದಾದಾಗ ನ್ಯಾಯಾಲಯದಲ್ಲಿ ಪ್ರಕರಣ ಬಿದ್ದು ಹೋಗಿದೆ. ರಾಜ್ಯದಲ್ಲಿ ಒಂದು ವ್ಯಾಜ್ಯ ನ್ಯಾಯಾಲಯದ ಅಂಗಳದಲ್ಲಿದೆ. ಇದೇ ರೀತಿಯ ಸಮಸ್ಯೆಗಳನ್ನು ಎದುರಿಸಲು ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ದೆಹಲಿ ಹಾಗೂ ಗುಜರಾತ್ ಸರ್ಕಾರಗಳು ಪ್ರತ್ಯೇಕ ಮಸೂದೆಯನ್ನು ಪ್ರಸ್ತಾಪಿಸಿತ್ತು. ಆದರೆ, ಮಸೂದೆ ಕುರಿತು ಚರ್ಚೆಗಳು ನಡೆಯುತ್ತಿವೆ.