ಇನ್ನೂ ಈ ಸಂಬಂಧ ಪೋಷಕರು ಶಾಲಾ ಆಡಳಿತ ಮಂಡಳಿ ವಿರುದ್ಧ ತಿರುಗಿ ಬಿದ್ದಿದ್ದು, ಶಿಕ್ಷಕರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಆದರೆ ಮಖ್ಯಶಿಕ್ಷಕಿಯ ಕ್ರಮವನ್ನು ಶಾಲಾ ಆಡಳಿತ ಮಂಡಳಿ ಸಮರ್ಥಿಸಿಕೊಂಡಿದೆ. ವಿದ್ಯಾರ್ಥಿಗಳು ಸರಿಯಾಗಿ ಕಲೆಕೂದಲು ಕತ್ತರಿಸಿರಲಿಲ್ಲ, ಇದರಿಂದ ಶಿಸ್ತು ಇರುವುದಿಲ್ಲ ಎಂಬ ಕಾರಣಕ್ಕೆ ಈ ಶಿಕ್ಷೆ ನೀಡಲಾಗಿದೆ ಎಂದು ಎ,.ಬಿ ಪುಂಡಲೀಕ್ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆ ಹೊರತು ಶಿಕ್ಷೆ ನೀಡಬಾರದು ಎಂದು ಎಚ್ಚರಿಸಿದ್ದಾರೆ.