ಡಿಸಿಪಿ ಬೋರಲಿಂಗಯ್ಯ ಅವರು ಆರೋಪಿ ರಜತ್ ಫೋಟೋವನ್ನು ಗುರುತಿಸಿದರು. ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಸ್ ಪಿಯಾಗಿದ್ದಾಗ ಪ್ರಕರಣವೊಂದರಲ್ಲಿ ರಜತ್ ನನ್ನು 2013ರಲ್ಲಿ ಬಂಧಿಸಿದ್ದರು. ತನಿಖೆ ವೇಳೆ ಇಬ್ಬರು ಆರೋಪಿಗಳು ಜೆಪಿ ಕನ್ಸಲ್ಟೆನ್ಸಿ, ಎಜೆಎ ಇನ್ಫ್ರಾಸ್ಟ್ರಕ್ಚರ್, ಫ್ರಾಂಟಿಯರ್, ನಾರಾಯಣ ಕನ್ಸಲ್ಟೆನ್ಸಿ ಮತ್ತು ಐಆರ್ಎಸ್ ಕನ್ಸಲ್ಟೆನ್ಸಿ ಎಂಬಿತ್ಯಾದಿ ಹೆಸರುಗಳಲ್ಲಿ ಕಂಪೆನಿಗಳನ್ನು ತೆರೆದಿದ್ದರು.