ಸಿಯಾಚಿನ್‌ನಲ್ಲಿ ಕರ್ನಾಟಕದ ವೀರ ಯೋಧ ಹುತಾತ್ಮ

ಕಾಶ್ಮೀರದ ಹಿಮಚ್ಛಾದಿತ ಸಿಯಾಚಿನ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರದ ಯೋಧರೊಬ್ಬರು ಉಸಿರುಗಟ್ಟಿ ಹುತಾತ್ಮರಾಗಿರುವ ಬಗ್ಗೆ ವರದಿಯಾಗಿದೆ.
ಸಿಯಾಚಿನ್‌ ಪ್ರದೇಶದಲ್ಲಿ  ಹುತಾತ್ಮರಾಗಿರುವ ಯೋಧರ  ಚಿತ್ರ
ಸಿಯಾಚಿನ್‌ ಪ್ರದೇಶದಲ್ಲಿ ಹುತಾತ್ಮರಾಗಿರುವ ಯೋಧರ ಚಿತ್ರ
Updated on

ವಿಜಯಪುರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಹಿಮಚ್ಛಾದಿತ ಸಿಯಾಚಿನ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರದ ಯೋಧರೊಬ್ಬರು ಉಸಿರುಗಟ್ಟಿ ಹುತಾತ್ಮರಾಗಿರುವ ಬಗ್ಗೆ ವರದಿಯಾಗಿದೆ.

ಉತ್ನಾಳನ ಗ್ರಾಮದ ಕಾಶಿನಾಥ ಗ್ರಾಮದ  ಕಲ್ಲಪ್ಪ ತಳವಾರ್‌ ಹುತಾತ್ಮ ಯೋಧ ಎಂದು ತಿಳಿದು ಬಂದಿದೆ.

 ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ನಾಳೆ ಸ್ವಗ್ರಾಮಕ್ಕೆ ಪಾರ್ಥೀವ ಶರೀರ ಆಮಿಸುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com