ಬೆಂಗಳೂರು: ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮದ್ ಹ್ಯಾರಿಸ್ ನಲಪಾಡ್ ಮತ್ತು ಇತರ ಹತ್ತು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ರೆಸಾರ್ಟ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಫ್ಐಆರ್ ದಾಖಲಾಗಿದೆ.
ಹ್ಯಾರೀಸ್ ಪುತ್ರನಿಂದ ಹಲ್ಲೆಗೊಳಗಾದವರನ್ನು ವಿದ್ವತ್ ಎಂದು ಗುರುತಿಸಲಾಗಿದೆ. ಇದೀಗ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Offenders should be punished to the full extent of law regardless of who they are. No less, no more.@CPBlr will take action as per law and bring the guilty to book. https://t.co/H0Km8zauVz